ADVERTISEMENT

ಕಾವೇರಿ ನದಿ ನೀರು ಹಂಚಿಕೆಯ ಯೋಜನೆ: ಏ. 9ಕ್ಕೆ ವಿಚಾರಣೆ ಮುಂದೂಡಿದ ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 9:09 IST
Last Updated 2 ಏಪ್ರಿಲ್ 2018, 9:09 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ಕಾವೇರಿ: ಮುಂದಿನ ಸೋಮವಾರದಂದು (ಏ. 9) ಕಾವೇರಿ ನದಿ ನೀರು ಹಂಚಿಕೆಯ ಯೋಜನೆ (ಸ್ಕೀಂ) ರಚನೆಗೆ ಸಂಬಂಧಿಸಿ ಕೇಂದ್ರ ಹಾಗೂ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. 

ಸೋಮವಾರ ಅರ್ಜಿಗಳ ಬಗ್ಗೆ ವಿವರಿಸಿದ ಮುಖ್ಯ ‌ನ್ಯಾಯಮೂರ್ತಿ‌‌ ‌ದೀಪಕ್ ಮಿಶ್ರಾ ಅವರು ‘ತಮಿಳುನಾಡು ಮಾತ್ರವಲ್ಲ ಕಣಿವೆ ವ್ಯಾಪ್ತಿಯ ಯಾವುದೇ ರಾಜ್ಯಕ್ಕೂ ಕಾವೇರಿ ನದಿ ನೀರು ಹಂಚಿಕೆಯ ಯೋಜನೆ(ಸ್ಕೀಂ) ನಿಂದ ಅನ್ಯಾಯ ಆಗದು’ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.