ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೆರನ್ ಪ್ರದೇಶದಿಂದ ದೇಶದೊಳಗೆ ನುಗ್ಗಲು ಯತ್ನಿಸಿದ ಉಗ್ರರನ್ನು ರಕ್ಷಣಾ ಪಡೆಗಳು ಹಿಮ್ಮೆಟ್ಟಿಸಿವೆ.
ಈ ಸಮಯದಲ್ಲಿ ನಡೆದ ಗುಂಡಿನ ಚಕಮಕಿಗೆ ಹೆದರಿ ಉಗ್ರರು ತಮ್ಮ ಕೆಲವು ಶಸ್ತ್ರಾಸ್ತ್ರ ಮತ್ತು ಸಾಧನಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅವುಗಳಲ್ಲಿ ಮಡಚಬಹುದಾದ ಏಣಿಯೊಂದು ಸಿಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.