ADVERTISEMENT

ಕಾಶ್ಮೀರ ಬಂದ್ ಕರೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 19:59 IST
Last Updated 2 ಸೆಪ್ಟೆಂಬರ್ 2013, 19:59 IST

ಶ್ರೀನಗರ (ಐಎಎನ್‌ಎಸ್):  ಜುಬಿನ್ ಮೆಹ್ತಾ ಅವರ ಸಂಗೀತ ಕಾರ್ಯಕ್ರಮ ವಿರೋಧಿಸಿ ಪ್ರತ್ಯೇಕತಾವಾದಿ ನಾಯಕ ಸಯ್ಯದ್ ಅಲಿ ಗಿಲಾನಿ  ಸೆ. 7 ರಂದು ಜಮ್ಮು ಮತ್ತು ಕಾಶ್ಮೀರ ಕಣಿವೆಯಾದ್ಯಂತ ಬಂದ್‌ಗೆ ಕರೆ ನೀಡಿದ್ದಾರೆ. ಚಿನಾಬ್ ಕಣಿವೆಯಲ್ಲೂ ಬಂದ್‌ಗೆ ಕರೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.