ADVERTISEMENT

ಕಾಶ್ಮೀರ ಸಮಸ್ಯೆ ಮಾತುಕತೆ ಮೂಲಕವೇ ಪರಿಹಾರವಾಗಬೇಕು

ಏಜೆನ್ಸೀಸ್
Published 5 ಜೂನ್ 2017, 12:53 IST
Last Updated 5 ಜೂನ್ 2017, 12:53 IST
ಕೃಪೆ: ಟ್ವಿಟರ್
ಕೃಪೆ: ಟ್ವಿಟರ್   

ನವದೆಹಲಿ: ಈ ಮೂರು ವರ್ಷಗಳಲ್ಲಿ ವಿದೇಶ ರಾಜ್ಯಗಳಲ್ಲಿ ಸಿಲುಕಿದ್ದ 80,000 ಭಾರತೀಯರನ್ನು ತವರಿಗೆ ಕರೆತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತರ ರಾಷ್ಟ್ರಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದು ಇದಕ್ಕೆ ಅನುಕೂಲವಾಯಿತು ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ವಿದೇಶ ರಾಷ್ಟ್ರಗಳೊಂದಿಗೆ ಭಾರತದ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತಾ ಹೋಗುತ್ತಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಲೇಬೇಕು,

ಸುದ್ದಿಗೋಷ್ಠಿಯಲ್ಲಿ ಸುಷ್ಮಾ ಅವರು ಮೋದಿ ಸರ್ಕಾರದ ಸಾಧನೆ ಬಗ್ಗೆ ವಿವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.