ಚೆನ್ನೈ (ಐಎಎನ್ಎಸ್): ಕೂಡುಂಕುಳಂ ಅಣು ವಿದ್ಯುತ್ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಂಡ ಕಾರಣ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಜಿನಿಯರ್ಗಳನ್ನು ದೇಶದ ಇತರ ಭಾಗಗಳಲ್ಲಿ ಆರಂಭವಾಗಲಿರುವ ಅಣು ವಿದ್ಯುತ್ ಯೋಜನಾ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಭಾರತೀಯ ಅಣು ವಿದ್ಯುತ್ ನಿಗಮದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.