ADVERTISEMENT

ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ಸಾವು

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 5:49 IST
Last Updated 13 ಮಾರ್ಚ್ 2018, 5:49 IST
ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ಸಾವು
ಕೃಷ್ಣಗಿರಿ ಬಳಿ ಭೀಕರ ರಸ್ತೆ ಅಪಘಾತ: ಕರ್ನಾಟಕದ ಐವರು ಸಾವು   

ತಮಿಳುನಾಡು: ಇಲ್ಲಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿ ಮಂಗಳವಾರ ಬೆಳಗಿನ ಜಾವ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.