ಕಣ್ಣೂರು (ಪಿಟಿಐ): ಕರ್ನಾಟಕದಿಂದ ಕೇರಳಕ್ಕೆ ಕಾರೊಂದರಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ಅಬಕಾರಿ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿಸಿದ್ದಾರೆ. ಸ್ಫೋಟಕ ಸಾಗಿಸುತ್ತಿದ್ದ ಕರ್ನಾಟಕ ಮೂಲದ ಶ್ರೀಜಿತ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.