ಪಣಜಿ (ಐಎಎನ್ಎಸ್): `ಕ್ಯಾಸಿನೊ ಗಳು ಭಯೋತ್ಪಾದಕ ಚಟುವಟಿಕೆಗಳ ಜೊತೆ ಇಟ್ಟುಕೊಂಡಿವೆ ಎನ್ನಲಾದ ನಂಟಿನ ಬಗ್ಗೆ ತನಿಖೆ ನಡೆಸಲು ಸಿಐಎ (ಅಮೆರಿಕದ ಕೇಂದ್ರೀಯ ಬೇಹುಗಾರಿಕೆ ಸಂಸ್ಥೆ) ಅಧಿಕಾರಿಗಳು ರಾಜ್ಯಕ್ಕೆ ಆಗಮಿಸಿದ್ದಾರಾ' ಎಂದು ಮಂಗಳವಾರ ಶಾಸಕರೊಬ್ಬರು ಕೇಳಿದ ಪ್ರಶ್ನೆಗೆ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಹಾರಿಕೆ ಉತ್ತರ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.