ADVERTISEMENT

ಕ್ಷೇತ್ರ ಪ್ರವಾಸಕ್ಕೆ ಅನುಮತಿ ಕೋರಿ ಜಗನ್ ಮನವಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2013, 19:59 IST
Last Updated 26 ಸೆಪ್ಟೆಂಬರ್ 2013, 19:59 IST

ಹೈದರಾಬಾದ್‌(ಐಎಎನ್‌ಎಸ್‌): ‘ಸಮೈಕ್ಯ ಆಂಧ್ರ’ ಚಳವಳಿಯಲ್ಲಿ ಭಾಗವಹಿಸಲು ಅಕ್ಟೋಬರ್ ಮೊದಲ ವಾರದಲ್ಲಿ ಕಡಪಾ ಹಾಗೂ ಗುಂಟೂರು ಜಿಲ್ಲೆಗಳಿಗೆ ಭೇಟಿ ನೀಡಲು ಅವಕಾಶ ನೀಡುವಂತೆ ಕೋರಿ ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ ಹಾಗೂ ಸಂಸದ ಜಗನ್‌ ಮೋಹನ್‌ ರೆಡ್ಡಿ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.