ADVERTISEMENT

ಗಡಿ ನುಸುಳಲು ಯತ್ನಿಸುತ್ತಿದ್ದ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಏಜೆನ್ಸೀಸ್
Published 10 ಜೂನ್ 2018, 6:19 IST
Last Updated 10 ಜೂನ್ 2018, 6:19 IST
ಗಡಿ ನುಸುಳಲು ಯತ್ನಿಸುತ್ತಿದ್ದ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಗಡಿ ನುಸುಳಲು ಯತ್ನಿಸುತ್ತಿದ್ದ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಕರಣ್‌ ವಲಯದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ಐವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಉಗ್ರರ ನುಸುಳುವಿಕೆ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಸೇನೆ, ಉಗ್ರರ ಯತ್ನವನ್ನು ವಿಫಲಗೊಳಿಸಿದೆ.

ಸೇನೆ ಉಗ್ರರಿಗಾರಿ ಶೋಧ ನಡೆಸಿದ್ದು, ಕಾರ್ಯಾಚರಣೆ ಮುಂದುವರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.