ADVERTISEMENT

ಗಮೋಚಾಗೆ ತಡೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST

ಗುವಾಹಟಿ: ಸ್ಥಳೀಯ ನೇಕಾರರಿಗೆ ಉತ್ತೇಜನ ನೀಡಲು ಅಸ್ಸಾಂ ಸರ್ಕಾರವು ಬೆಂಗಳೂರು ಹಾಗೂ ಚೆನ್ನೈನಲ್ಲಿ ಸಿದ್ಧವಾಗುವ ಹತ್ತಿಯ ಟವಲುಗಳ (ಗಮೋಚಾ) ಖರೀದಿ ನಿಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.