ADVERTISEMENT

ಗಾಯಾಳು ಸಾವು

ಪಿಟಿಐ
Published 13 ಮೇ 2018, 19:30 IST
Last Updated 13 ಮೇ 2018, 19:30 IST

ಚಂಡಿಗಡ: ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಕಟ್ಟಡ ಮಾಲೀಕನ ಗುಂಡೇಟಿನಿಂದ ಗಾಯಗೊಂಡಿದ್ದ ಲೋಕೋಪಯೋಗಿ ಇಲಾಖೆ ನೌಕರರೊಬ್ಬರು ಮೃತಪಟ್ಟಿದ್ದಾರೆ.

ಗುಲಾಬ್‌ ಸಿಂಗ್‌ (46) ಮೃತಪಟ್ಟವರು. ನ್ಯಾಯಾಲಯದ ಆದೇಶದ ಮೇರೆಗೆ ಮೇ 1ರಂದು ಅತಿಥಿಗೃಹ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ಕಟ್ಟಡ ಮಾಲೀಕನ ಪುತ್ರ ವಿಜಯ್‌ ಸಿಂಗ್‌ ಎಂಬಾತ ಇವರ ಮೇಲೆ ಗುಂಡು ಹಾರಿಸಿದ್ದ. ಶೈಲಾ ಬಾಲ ಶರ್ಮಾ ಎಂಬುವವರನ್ನೂ ಈತ ಗುಂಡು ಹಾರಿಸಿ ಹತ್ಯೆಗೈದಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT