ADVERTISEMENT

ಗಿರೀಶ್ ಕಾರ್ನಾಡ್‌ಗೆ `ತನ್ವೀರ್ ಸಮ್ಮಾನ್'

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2012, 21:01 IST
Last Updated 10 ಡಿಸೆಂಬರ್ 2012, 21:01 IST

ಪುಣೆ (ಪಿಟಿಐ): ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರಿಗೆ `ತನ್ವೀರ್ ಸಮ್ಮಾನ್' ಪ್ರಶಸ್ತಿ ನೀಡಿ ಭಾನುವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.