ನವದೆಹಲಿ (ಪಿಟಿಐ): ಜಾರ್ಖಂಡ್ ರಾಜ್ಯಸಭಾ ಚುನಾವಣೆಯನ್ನು ರದ್ದುಪಡಿಸಿರುವ ಚುನಾವಣಾ ಆಯೋಗದ ಕಠಿಣ ನಿರ್ಧಾರವನ್ನು ಪ್ರಶಂಸಿಸಿರುವ ಬಿಜೆಪಿ ನಾಯಕ ಯಶವಂತ್ ಸಿನ್ಹಾ, ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ನಡೆದ ಘಟನಾವಳಿಗಳ ಬಗ್ಗೆ ಸಿಬಿಐ ಅಥವಾ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿಸುವಂತೆ ಆಯೋಗವನ್ನು ಒತ್ತಾಯಿಸಿದ್ದಾರೆ.
ಚುನಾವಣಾ ಆಯೋಗದ ಮುಖ್ಯ ಆಯುಕ್ತ ಎಸ್.ವೈ. ಖುರೇಶಿಗೆ ಬರೆದಿರುವ ಪತ್ರದಲ್ಲಿ ಸಿನ್ಹಾ ಈ ವಿಷಯ ಪ್ರಸ್ತಾಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.