ನವದೆಹಲಿ (ಐಎಎನ್ಎಸ್): ಛತ್ತೀಸಗಡ ಕಾಂಗ್ರೆಸ್ನ ನೂತನ ಅಧ್ಯಕ್ಷರನ್ನಾಗಿ ಕೋಬ್ರಾ ಕ್ಷೇತ್ರದ ಸಂಸದ ಚರಣ್ ದಾಸ್ ಮಹಂತ್ ಅವರನ್ನು ಸೋಮವಾರ ನೇಮಕ ಮಾಡಲಾಗಿದೆ.
ಇತ್ತೀಚೆಗೆ ಕಾಂಗ್ರೆಸ್ನ `ಪರಿವರ್ತನಾ ಯಾತ್ರೆ' ವೇಳೆ ನಕ್ಸಲರು ದಾಳಿ ನಡೆಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಂದ ಕುಮಾರ್ ಪಟೇಲ್ ಅವರನ್ನು ಹತ್ಯೆ ಮಾಡಿದ್ದರಿಂದ ರಾಜ್ಯ ಕಾಂಗ್ರೆಸ್ನ ಅಧ್ಯಕ್ಷ ಹುದ್ದೆ ಖಾಲಿ ಇತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.