ADVERTISEMENT

ಜಗನ್‌ ಜಾಮೀನು ಅರ್ಜಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2013, 19:59 IST
Last Updated 11 ಸೆಪ್ಟೆಂಬರ್ 2013, 19:59 IST

ಹೈದರಾಬಾದ್‌ (ಐಎಎನ್ಎಸ್‌): ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಮತ್ತು ಸಂಸದ ವೈ.ಎಸ್‌. ಜಗನ್‌­ಮೋಹನ್‌ ರೆಡ್ಡಿ ಬುಧ­ವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾ­ಲ­ಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಕಾರಣ ತಮ್ಮ ವಿರುದ್ಧ ಸಿಬಿಐ ಕೋರ್ಟ್ ಆರೋಪಪಟ್ಟಿ ಸಲ್ಲಿಸಿದ ನಂತರ ಜಗನ್‌ ಜಾಮೀನು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.