ನವದೆಹಲಿ: ಅತಿ ವೇಗದಲ್ಲಿ ಜನರನ್ನು ಮೋಸ ಮಾಡುವುದೇ ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ತತ್ವ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಮತದಾನ ಮುಗಿದೊಡನೆ ಇಂಧನ ಬೆಲೆ ಏರಿಕೆಯಾಗಿದೆ. ಇದು ಜನರನ್ನು ಮೋಸ ಮಾಡುವುದಲ್ಲದೆ ಮತ್ತಿನ್ನೇನು? ಇದೇ ಮೋದಿನಾಮಿಕ್ಸ್ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.