ಪಾಲಕ್ಕಾಡ್: ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಜನರ ಹಲ್ಲೆಗೊಳಗಾಗಿ ಸಾವಿಗೀಡಾಗಿದ್ದ ಬುಡಕಟ್ಟು ಜನಾಂಗದ ಯುವಕ ಮಧುವಿನ ಕುಟುಂಬಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಹಾಯಧನ ನೀಡಿದ್ದಾರೆ.
ಮಧುವಿನ ಅಮ್ಮ ಮಲ್ಲಿ ಅವರಿಗೆ ಸೆಹ್ವಾಗ್ ₹1.5 ಲಕ್ಷ ಚೆಕ್ ನೀಡಿದ್ದಾರೆ ಎಂದು ಕೇರಳದ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.