ನವದೆಹಲಿ (ಪಿಟಿಐ): ಜಿಲ್ಲಾಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ನಿರ್ವಹಿಸುವ ಶೈಲಿಯನ್ನು ಪ್ರಶ್ನಿಸಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನರ ಬಳಿ ತೆರಳಿ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ಸೇವೆಗಳು ಸಮರ್ಪಕವಾಗಿ ತಲುಪುತ್ತವೆ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.