
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಜಿಲ್ಲಾಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ನಿರ್ವಹಿಸುವ ಶೈಲಿಯನ್ನು ಪ್ರಶ್ನಿಸಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನರ ಬಳಿ ತೆರಳಿ ಕಾರ್ಯನಿರ್ವಹಿಸುವುದರಿಂದ ಸಾರ್ವಜನಿಕರಿಗೆ ಸೇವೆಗಳು ಸಮರ್ಪಕವಾಗಿ ತಲುಪುತ್ತವೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.