ನವದೆಹಲಿ (ಪಿಟಿಐ): ಮುಂಬೈ ಮೇಲಿನ 26/11ರ ದಾಳಿಯ ಪ್ರಮುಖ ಸಂಚುಕೋರ ಲಷ್ಕರ್-ಎ- ತೊಯ್ಬಾಗೆ ಸೇರಿದ ಭಯೋತ್ಪಾದಕ ಅಬು ಜುಂದಾಲ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾ ಲಯ ಗುರುವಾರ ಆದೇಶ ನೀಡಿದೆ.
ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿ ಸ್ಟ್ರೇಟ್ (ಸಿಎಂಎಂ) ವಿದ್ಯಾ ಪ್ರಕಾಶ್ ಎದುರು ಮುಂಬೈ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್ ) ಜುಂದಾಲ್ನನ್ನು ಹಾಜರುಪಡಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.