
ಪ್ರಜಾವಾಣಿ ವಾರ್ತೆಮುಂಬೈ (ಪಿಟಿಐ): `ಅನಾರೋಗ್ಯದಿಂದ ಬಳಲುತ್ತಿರುವ ಶಿವಸೇನೆಯ ಮುಖ್ಯಸ್ಥ ಬಾಳ್ ಠಾಕ್ರೆ ಅವರಿಗೆ ಕೃತಕವಾಗಿ ಆಮ್ಲಜನಕ ಪೂರೈಕೆ ಮಾಡುತ್ತಿದ್ದು, ಏನನ್ನೂ ಸೇವಿಸುತ್ತಿಲ್ಲ~ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.