ಶ್ರೀನಗರ (ಪಿಟಿಐ): ಪೊಲೀಸ್ ಠಾಣೆ ಮೇಲೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಿಂದ ಮೂವರು ನಾಗರಿಕರು ಸೇರಿ ಐದು ಮಂದಿ ಗಾಯಗೊಂಡ ಘಟನೆ ಬಾರಾಮುಲ್ಲ ಜಿಲ್ಲೆಯ ಸೊಪೋರ್ ಪಟ್ಟಣದಲ್ಲಿ ಶನಿವಾರ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.