ADVERTISEMENT

ತಮಿಳುನಾಡು: ಮುಂದುವರಿದ ರೈತರ ಪ್ರತಿಭಟನೆ

ಏಜೆನ್ಸೀಸ್
Published 6 ಏಪ್ರಿಲ್ 2018, 7:01 IST
Last Updated 6 ಏಪ್ರಿಲ್ 2018, 7:01 IST
ಚಿತ್ರ: ಎಎನ್‌ಐ ಟ್ವಿಟರ್‌ ಚಿತ್ರ
ಚಿತ್ರ: ಎಎನ್‌ಐ ಟ್ವಿಟರ್‌ ಚಿತ್ರ   

ಚೆನ್ನೈ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ತಮಿಳುನಾಡಿನ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.