ADVERTISEMENT

`ತಲೆ ಕೆಡಿಸಿಕೊಳ್ಳುವುದಿಲ್ಲ'

​ಪ್ರಜಾವಾಣಿ ವಾರ್ತೆ
Published 15 ಜೂನ್ 2013, 20:00 IST
Last Updated 15 ಜೂನ್ 2013, 20:00 IST
`ತಲೆ ಕೆಡಿಸಿಕೊಳ್ಳುವುದಿಲ್ಲ'
`ತಲೆ ಕೆಡಿಸಿಕೊಳ್ಳುವುದಿಲ್ಲ'   

ಬಡಗಾಮ್ (ಜಮ್ಮು-ಕಾಶ್ಮೀರ): `ಬಿಜೆಪಿಯಲ್ಲಿ ಮೋದಿ ಅವರಿಗೆ ಯಾವ ಸ್ಥಾನ ಕೊಟ್ಟರೂ ನಾನೇನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಯುಪಿಎ ಸೇರಲು ಜೆಡಿಯುಗೆ ಕಾಂಗ್ರೆಸ್ ಆಹ್ವಾನ ನೀಡುವುದೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ , `ಇದು ಪಕ್ಷದ ಆಂತರಿಕ ವಿಷಯ. ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಇದಕ್ಕೆ ಹಿರಿಯ ಮುಖಂಡರು ಇದ್ದಾರೆ' ಎಂದು ನುಣುಚಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.