ಪುಣೆ (ಪಿಟಿಐ): ಅಣ್ಣಾ ಹಜಾರೆ ಅವರ ವಿರುದ್ಧ ಭ್ರಷ್ಟಾಚಾರದ ಆಪಾದನೆ ಹೊರಿಸಿದ್ದ ಕಾಂಗ್ರೆಸ್ ಸಂಸದ ಮನಿಷ್ ತಿವಾರಿ ಲಿಖಿತವಾಗಿ ಕ್ಷಮೆ ಕೋರಿದ್ದಾರೆ. ಇದನ್ನು ಅಣ್ಣಾ ಒಪ್ಪಿಕೊಂಡಿರುವುದಾಗಿ ಅವರ ವಕೀಲ ಮಿಲಿಂದ್ ಪವಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.