ಪುಣೆ (ಪಿಟಿಐ): ಅಣ್ಣಾ ಹಜಾರೆ ಅವರ ವಿರುದ್ಧ ಭ್ರಷ್ಟಾಚಾರದ ಆಪಾದನೆ ಹೊರಿಸಿದ್ದ ಕಾಂಗ್ರೆಸ್ ಸಂಸದ ಮನಿಷ್ ತಿವಾರಿ ಲಿಖಿತವಾಗಿ ಕ್ಷಮೆ ಕೋರಿದ್ದಾರೆ. ಇದನ್ನು ಅಣ್ಣಾ ಒಪ್ಪಿಕೊಂಡಿರುವುದಾಗಿ ಅವರ ವಕೀಲ ಮಿಲಿಂದ್ ಪವಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.