ADVERTISEMENT

ತೆರವು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2013, 20:05 IST
Last Updated 1 ಸೆಪ್ಟೆಂಬರ್ 2013, 20:05 IST

ಆರ್‌ಟಿಐ ಹಾಗೂ ಜನಪ್ರತಿನಿಧಿ ಕಾಯಿದೆಗೆ ಮಾಡಲಾಗುತ್ತಿರುವ ತಿದ್ದುಪಡಿ ವಿರೋಧಿಸಿ ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗ ಭಾನುವಾರ ಪ್ರತಿಭಟನೆ ನಡೆಸಿದ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರನ್ನು ಪೊಲೀಸರು ತೆರವುಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.