ನವದೆಹಲಿ (ಪಿಟಿಐ): ತೆಲಂಗಾಣ ರಚನೆ ಘೋಷಣೆ ನಂತರ ಪಕ್ಷದ ನಿರ್ಧಾರದ ವಿರುದ್ಧ ಸಿಡಿದೆದ್ದಿರುವ ಸೀಮಾಂಧ್ರ ಮತ್ತು ರಾಯಲಸೀಮೆಯ ಮುಖಂಡರ ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದೆ.
ಈ ಸಮಿತಿಯಲ್ಲಿ ಆಂಧ್ರ ಪ್ರದೇಶದ ಪಕ್ಷದ ಉಸ್ತುವಾರಿಯಾಗಿರುವ ದಿಗ್ವಿಜಯ್ ಸಿಂಗ್ ಕೂಡ ಇದ್ದಾರೆ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.