ಮುಂಬೈ (ಪಿಟಿಐ): ಭಾರತದೊಳಗೆ ನುಸುಳಲಿರುವ ಆರು ಚೀನಿ ಪ್ರಜೆಗಳಿಂದ ಟಿಬೆಟನ್ ಧರ್ಮಗುರು ದಲೈಲಾಮ ಅವರಿಗೆ ಅಪಾಯ ಕಾದಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.