ನವದೆಹಲಿ (ಪಿಟಿಐ): ವಾರದ ಹಿಂದೆ ದೆಹಲಿ ಹೈಕೋರ್ಟ್ ಹೊರಭಾಗದಲ್ಲಿ ಶಕ್ತಿಶಾಲಿಯಲ್ಲದ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವನ್ನು ಕೇಂದ್ರ ಸರ್ಕಾರ ತಳ್ಳಿಹಾಕಿಲ್ಲ.ಘಟನೆ ಕುರಿತು ತನಿಖೆ ಮುಂದುವರೆದಿದ್ದು, ನಂತರ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಪಿ.ಚಿದಂಬರಂ ಬುಧವಾರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.