ADVERTISEMENT

ನವದೆಹಲಿ: ಮೆಟ್ರೊ ನಿಲ್ದಾಣಕ್ಕೆ ವಿಶ್ವೇಶ್ವರಯ್ಯ ಹೆಸರು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2018, 19:30 IST
Last Updated 31 ಮಾರ್ಚ್ 2018, 19:30 IST
ಸರ್‌ ಎಂ.ವಿಶ್ವೇಶ್ವರಯ್ಯ (ಸಂಗ್ರಹ ಚಿತ್ರ).
ಸರ್‌ ಎಂ.ವಿಶ್ವೇಶ್ವರಯ್ಯ (ಸಂಗ್ರಹ ಚಿತ್ರ).   

ನವದೆಹಲಿ: ದಕ್ಷಿಣ ದೆಹಲಿಯ ಮೋತಿಬಾಗ್‌ ಬಳಿ ಇರುವ ಮೆಟ್ರೊ ನೂತನ ನಿಲ್ದಾಣಕ್ಕೆ ಭಾರತರತ್ನ, ಸರ್‌ ಎಂ.ವಿಶ್ವೇಶ್ವರಯ್ಯ ಹೆಸರು ಇಡಲಾಗಿದೆ.

ನಾಡು ಕಂಡ ಹೆಸರಾಂತ ತಂತ್ರಜ್ಞ ಎಂ.ವಿಶ್ವೇಶ್ವರಯ್ಯ ಅವರ ಹೆಸರನ್ನು ಇಡಬೇಕು ಎಂದು ದೆಹಲಿ ಕರ್ನಾಟಕ ಸಂಘವು ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT