ನವದೆಹಲಿ (ಪಿಟಿಐ): ಯುಪಿಎ ಮೈತ್ರಿಕೂಟದಲ್ಲಿ ಒಗ್ಗಟ್ಟು ಕಾಯ್ದುಕೊಳ್ಳಲು ಹೊಸದಾಗಿ ರಚಿಸಲಾಗಿರುವ ಸಮನ್ವಯ ಸಮಿತಿಯ ಮೊದಲ ಸಭೆಯು ಬುಧವಾರ (ಆ.8) ನಡೆಯಲಿದೆ.
ಯುಪಿಎ ಮೈತ್ರಿಕೂಟದಲ್ಲಿ ಸಮನ್ವಯದ ಕೊರತೆ ಇದೆ ಎಂದು ಆರೋಪಿಸಿದ್ದ ಎನ್ಸಿಪಿ, ಸರ್ಕಾರದಿಂದ ಹೊರಹೋಗುವುದಾಗಿ ಬೆದರಿಕೆ ಹಾಕಿತ್ತು. ಇದರಿಂದ ಬಿಕ್ಕಟ್ಟು ಉಂಟಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.