ಕೋಲ್ಕತ್ತ (ಪಿಟಿಐ): ನಗರದ ಪೂರ್ವ ಭಾಗದ ಕಾಳಿಕಾಪುರದಲ್ಲಿ ಭಾನುವಾರ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ ನೂರಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿವೆ. ಆದರೆ ಯಾವುದೇ ಸಾವುನೋವು ಸಂಭವಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.