ನವದೆಹಲಿ (ಪಿಟಿಐ): `ನೇರ ನಗದು ಸಬ್ಸಿಡಿ ವರ್ಗಾವಣೆ' ವ್ಯವಸ್ಥೆ ಜಾರಿ ಸಂಬಂಧ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಬಂಧಿಸಿದ ಇಲಾಖೆ ಸಚಿವರು ಮತ್ತು ತಜ್ಞರ ಜತೆ ಬುಧವಾರ ಚರ್ಚಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.