ನವದೆಹಲಿ (ಪಿಟಿಐ): 2008ರಲ್ಲಿ ಮುಂಬೈ ಮೇಲೆ ದಾಳಿ ನಡೆಸಿದ್ದ ಭಯೋತ್ಪಾದಕ ಅಜ್ಮಲ್ ಕಸಾಬ್ಗೆ ಗಲ್ಲು ಕಾಯಂಗೊಳಿಸಿದ ಸುಪ್ರೀಂಕೋರ್ಟ್ನ ನ್ಯಾಯಪೀಠದಲ್ಲಿ ಒಬ್ಬರಾಗಿದ್ದ ನ್ಯಾಯಮೂರ್ತಿ ಅಫ್ತಾಬ್ ಅಲಂ ಅವರು ಶುಕ್ರವಾರ ಸೇವೆಯಿಂದ ನಿವೃತ್ತಿ ಹೊಂದಿದರು.
ಒಡಿಶಾ ಮತ್ತು ಕರ್ನಾಟಕದಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಅವರ ನೇತೃತ್ವದ ಅರಣ್ಯ ಪೀಠವು ಗುರುವಾರ ಮಹತ್ವದ ತೀರ್ಪು ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.