ಚೆನ್ನೈ: ಸೇಲಂ ಜಿಲ್ಲೆಯ ಪಟಾಕಿ ಕಾರ್ಖಾನೆಯ ಗೋದಾಮಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸ್ಫೋಟ ಸಂಭವಿಸಿದ್ದು, 8 ಜನರು ಮೃತಪಟ್ಟಿದ್ದಾರೆ ಮತ್ತು ಇತರ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.