ADVERTISEMENT

ಪಾದ್ರಿ ಕೊಲೆ

ಪಿಟಿಐ
Published 1 ಮಾರ್ಚ್ 2018, 19:41 IST
Last Updated 1 ಮಾರ್ಚ್ 2018, 19:41 IST

ಕೊಚ್ಚಿ: ಹಿರಿಯ ಕ್ಯಾಥೊಲಿಕ್ ಪಾದ್ರಿ ಮತ್ತು ಇಲ್ಲಿನ ಪ್ರಮುಖ ಕ್ರಿಶ್ಚಿಯನ್ ಯಾತ್ರಾಸ್ಥಳ ಮಲಯತ್ತೂರ್‌ನ ಮೇಲ್ವಿಚಾರಕ ಗ್ಸೇವಿಯರ್ ಥೇಲಕ್ಕಾಟ್ (52) ಅವರನ್ನು ಹತ್ಯೆ ಮಾಡಲಾಗಿದೆ.

‘ಈ ಹಿಂದೆ ಚರ್ಚ್‌ನ ಮೇಲ್ವಿಚಾರಕರಾಗಿದ್ದ ಜಾನಿ ಗುರುವಾರ ಮಧ್ಯಾಹ್ನ ಗ್ಸೇವಿಯರ್ ಅವರನ್ನು ಆಯುಧದಿಂದ ಇರಿದಿದ್ದಾರೆ. ಮೂರು ತಿಂಗಳ ಹಿಂದೆ ಜಾನಿ ಅವರನ್ನು ಕೆಲಸದಿಂದ ತೆಗೆಯಲಾಗಿತ್ತು’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT