ಹೈದರಾಬಾದ್: ಪಾಲೆಂ ಬಸ್ ಅಪಘಾತ ಪ್ರಕರಣದಲ್ಲಿ ಮೃತ ಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶ ಸರ್ಕಾರ ತಲಾ ₨ 1 ಲಕ್ಷ ಪರಿಹಾರ ಘೋಷಿಸಿದೆ.
ಅಕ್ಟೋಬರ್ 30 ರಂದು ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಖಾಸಗಿ ವೋಲ್ವೊ ಬಸ್ ಮಹಬೂಬನಗರ ಜಿಲ್ಲೆಯ ಪಾಲೆಂ ಎಂಬಲ್ಲಿ ಬೆಂಕಿ ಅಪಘಾತಕ್ಕೆ ಒಳಗಾಗಿತ್ತು. ಅದರಲ್ಲಿ ಪ್ರಯಾಣಿಸುತ್ತಿದ್ದ 49 ಜನ ಸಜೀವ ದಹನರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.