ADVERTISEMENT

ಪೊಲೀಸರೂ ಹುತಾತ್ಮರು

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 20:03 IST
Last Updated 9 ಏಪ್ರಿಲ್ 2013, 20:03 IST

ನವದೆಹಲಿ (ಪಿಟಿಐ): ಕರ್ತವ್ಯದ ಸಂದರ್ಭದಲ್ಲಿ ಮರಣ ಹೊಂದುವ ಅರೆಸೇನಾ ಪಡೆ ಮತ್ತು ಪೊಲೀಸ್ ಸಿಬ್ಬಂದಿಯನ್ನು `ಹುತಾತ್ಮರು' ಎಂದು ಪರಿಗಣಿಸಲು ಕೇಂದ್ರ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ.

 ಈ ಮುನ್ನ ಯುದ್ಧದ ಸಂದರ್ಭದಲ್ಲಿ ಮೃತಪಟ್ಟ ಸೈನಿಕರನ್ನು ಮಾತ್ರ `ಹುತಾತ್ಮ' ಎಂದು ಪರಿಗಣಿಸಲಾಗುತ್ತಿತ್ತು.

ಕೇಂದ್ರ ಗೃಹ ರಾಜ್ಯ ಸಚಿವ ಆರ್. ಪಿ.ಎನ್. ಸಿಂಗ್, ಈ ಬಗ್ಗೆ ರಾಜ್ಯ ಸರ್ಕಾರ ಗಳ ಅಭಿಪ್ರಾಯ ತಿಳಿಸಲು ಕೇಳಿದ್ದೇವೆ ಎಂದು ಮಂಗಳವಾರ ಇಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.