ADVERTISEMENT

ಪ್ರತಿಕ್ರಿಯೆಗೆ ನಕಾರ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 19:35 IST
Last Updated 22 ಫೆಬ್ರುವರಿ 2011, 19:35 IST


ನವದೆಹಲಿ (ಐಎಎನ್‌ಎಸ್): ಗೋಧ್ರಾ ಹತ್ಯಾಕಾಂಡದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಕಾಂಗ್ರೆಸ್, ಈ ಘಟನೆಯ ನಂತರ ನಡೆದ ಕೋಮು ಗಲಭೆ ಮತ್ತು ಸಾವಿರಾರು ಜನರ ಸಾವಿಗೆ ನರೇಂದ್ರ ಮೋದಿ ಸರ್ಕಾರವೇ ಹೊಣೆ ಎಂದು ಹೇಳಿದೆ.

ತೀರ್ಪು ಕಾನೂನು ಪ್ರಕ್ರಿಯೆಯಾಗಿರುವುದರಿಂದ ನಾವು ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.