ADVERTISEMENT

ಬಿಜೆಪಿಯತ್ತ ಕೃಪಾಲ್‌:  ಲಾಲು ಟೀಕಾಪ್ರಹಾರ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2014, 19:30 IST
Last Updated 11 ಮಾರ್ಚ್ 2014, 19:30 IST

ನವದೆಹಲಿ/ಪಟ್ನಾ (ಪಿಟಿಐ): ಲಾಲು ಪ್ರಸಾದ್ ನೇತೃತ್ವದ ಆರ್‌ಜೆಡಿಯ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿರುವ ರಾಂಕೃಪಾಲ್‌ ಅವರು ಬಿಜೆಪಿ ಅಧ್ಯಕ್ಷ ರಾಜನಾಥ್‌ ಸಿಂಗ್‌ ಅವರನ್ನು ಮಂಗಳವಾರ  ಭೇಟಿ ಮಾಡಿದ್ದು, ಬಿಜೆಪಿ ಸೇರುವ ಎಲ್ಲ ಸೂಚನೆಗಳನ್ನು ನೀಡಿದ್ದಾರೆ.

  ಇದಕ್ಕೆ ಪ್ರತಿಕ್ರಿಯೆಯಾಗಿ, ದುರಾ­ಸೆಯ ವ್ಯಕ್ತಿಗಳು, ಸಂಸದರು ಮತ್ತು ಪ್ರಧಾನಿಯಾಗಲು ಹಾತೊರೆಯುತ್ತಿ­ದ್ದಾರೆ ಎಂದು ಲಾಲು ಪ್ರಸಾದ್‌ ವ್ಯಂಗ್ಯವಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.