ADVERTISEMENT

ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಆರ್ಚಕನ ಮೇಲೆ ಹಲ್ಲೆ

ಏಜೆನ್ಸೀಸ್
Published 8 ಡಿಸೆಂಬರ್ 2017, 9:27 IST
Last Updated 8 ಡಿಸೆಂಬರ್ 2017, 9:27 IST
ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಆರ್ಚಕನ ಮೇಲೆ ಹಲ್ಲೆ
ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಆರ್ಚಕನ ಮೇಲೆ ಹಲ್ಲೆ   

ಜುನಾಗಢ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದ ಸ್ವಾಮಿ ನಾರಾಯಣ ಗುರುಕುಲದ ಆರ್ಚಕ ಸ್ವಾಮಿ ಭಕ್ತಿ ಪ್ರಸಾದ್‌ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗುರುವಾರ ರಾತ್ರಿ ಸ್ಥಳೀಯ ಬಿಜೆಪಿ ಅಭ್ಯರ್ಥಿ ಕಿರಿತ್‌ ಪಟೇಲ್‌ ಪರ ಭಕ್ತಿ ಪ್ರಸಾದ್‌ ಪ್ರಚಾರ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT