ADVERTISEMENT

ಬೆಂಗಳೂರು ಕೇಂದ್ರಕ್ಕೆ ಎಎಪಿಯಿಂದ ವಿ. ಬಾಲಕೃಷ್ಣನ್ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2014, 12:52 IST
Last Updated 10 ಮಾರ್ಚ್ 2014, 12:52 IST

ನವದೆಹಲಿ (ಪಿಟಿಐ): ಲೋಕಸಭಾ ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ನಾಲ್ಕನೇ ಪಟ್ಟಿ ಪ್ರಕಟಿಸಿದ್ದು, 61 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆಗೊಳಿಸಿದೆ.

ಈ ಬಾರಿ ಕರ್ನಾಟಕದ ಹಲವು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದ್ದು,  ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಇನ್ಫೊಸಿಸ್ ನ ಮಾಜಿ ಸಿಎಫ್ಒ ವಿ. ಬಾಲಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT