ADVERTISEMENT

ಭಾರದ್ವಾಜ್‌ಗೆ ಹೆಚ್ಚುವರಿ ಹೊಣೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2012, 19:30 IST
Last Updated 11 ಜನವರಿ 2012, 19:30 IST

ನವದೆಹಲಿ: ಕರ್ನಾಟಕದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಕೇರಳದ ರಾಜ್ಯಪಾಲರಾಗಿಯೂ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.

ಕೇರಳ ರಾಜ್ಯಪಾಲ ಎಂ.ಒ.ಎಚ್. ಫಾರೂಕ್ ಅನಾರೋಗ್ಯದಿಂದ ರಜೆ ಹಾಕಿರುವುದರಿಂದ ಈ ಹೆಚ್ಚುವರಿ ಕಾರ್ಯ ವಹಿಲಾಗಿದೆ.

ಈ ಸಂಬಂಧ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಬುಧವಾರ ಆದೇಶ ಹೊರಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.