
ಪ್ರಜಾವಾಣಿ ವಾರ್ತೆನವದೆಹಲಿ: ಕರ್ನಾಟಕದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರಿಗೆ ಕೇರಳದ ರಾಜ್ಯಪಾಲರಾಗಿಯೂ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.
ಕೇರಳ ರಾಜ್ಯಪಾಲ ಎಂ.ಒ.ಎಚ್. ಫಾರೂಕ್ ಅನಾರೋಗ್ಯದಿಂದ ರಜೆ ಹಾಕಿರುವುದರಿಂದ ಈ ಹೆಚ್ಚುವರಿ ಕಾರ್ಯ ವಹಿಲಾಗಿದೆ.
ಈ ಸಂಬಂಧ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಬುಧವಾರ ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.