ADVERTISEMENT

ಭೂಮಿ ನೀಡಲು ಷರತ್ತು

ಪಿಟಿಐ
Published 17 ಜೂನ್ 2018, 17:57 IST
Last Updated 17 ಜೂನ್ 2018, 17:57 IST
ಭೂಮಿ ನೀಡಲು ಷರತ್ತು
ಭೂಮಿ ನೀಡಲು ಷರತ್ತು   

ನವದೆಹಲಿ: ಮುಂಬೈ– ಅಹಮದಾಬಾದ್‌ ನಡುವಿನ ಬುಲೆಟ್‌ ರೈಲು ಯೋಜನೆಗೆ ಒಪ್ಪಿಗೆ ನೀಡಬೇಕಾದರೆ, ಜಿಲ್ಲೆಯಲ್ಲಿ ನದಿಗೆ ತಡೆಗೋಡೆ ನಿರ್ಮಾಣ, ಆಂಬುಲೆನ್ಸ್‌ ಸೇವೆ, ಸೌರ ವಿದ್ಯುತ್‌ ಬೀದಿ ದೀಪಗಳ ಅಳವಡಿಕೆ ಮತ್ತು ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸುವ ಉದ್ದೇಶದಿಂದ ಗ್ರಾಮಸ್ಥರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT