ಚೆನ್ನೈ (ಐಎಎನ್ಎಸ್): ಹಣಕಾಸು ಅವ್ಯವಹಾರ ಹಾಗೂ ಆಡಳಿತದಲ್ಲಿ ಲೋಪ ಎಸಗಿದ ಕಾರಣಕ್ಕಾಗಿ ತನಿಖೆ ಎದುರಿಸುತ್ತಿರುವ ಅಣ್ಣಾಮಲೈ ವಿಶ್ವವಿದ್ಯಾಲಯದ ಕುಲಪತಿ ಎಂ. ರಾಮನಾಥನ್ ಅವರನ್ನು ಅಮಾನತುಗೊಳಿಸಿ ತಮಿಳುನಾಡು ರಾಜ್ಯಪಾಲ ಕೆ. ರೋಸಯ್ಯ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.