ಮುಂಬೈ(ಐಎಎನ್ಎಸ್): ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮುಖಂಡ ಅಜಿತ್ ಪವಾರ್ ಮತ್ತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ನೀರಾವರಿ ಹಗರಣದ ಆರೋಪವನ್ನು ಎದುರಿಸುತ್ತಿದ್ದ ಅಜಿತ್ ಅವರು ಆರೋಪ ಮುಕ್ತರಾದ ಹಿನ್ನೆಲೆಯಲ್ಲಿ ಮತ್ತೆ ಸಂಪುಟ ಸೇರುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.