ರಾಂಚಿ (ಐಎಎನ್ಎಸ್): ಮಾಟಗಾರ್ತಿ ಎಂಬ ಆರೋಪದ ಮೇಲೆ 45 ವರ್ಷದ ವಿಧವೆಯೊಬ್ಬಳನ್ನು ದುಷ್ಕರ್ಮಿಗಳ ಗುಂಪೊಂದು ಕೊಂದು, ತುಂಡರಿಸಿ, ಸುಟ್ಟು ತಿಂದ ಘಟನೆ ಜಾರ್ಖಂಡ್ನ ಗುಮ್ಲಾ ಜಿಲ್ಲೆಯಲ್ಲಿ ಜರುಗಿದೆ.
ಐತ್ವಾರಿ ಎಂಬ ಈ ಮಹಿಳೆಯ ಮಗ ಅವಧ್ ನಾಯಕ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.